April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ‌ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.


ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು, ಸಾವ೯ಜನಿಕರಿಗೆ‌ ಬಹಳಷ್ಟು ಸಮಸ್ಯೆ ಕಾಡಿದೆ.

Related posts

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!