September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯು ಫೆ. 11 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಮಂಗಳೂರಿನ ಸಂಸದರು, ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೆಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಕೆ ಎಸ್ ಎಂ ಸಿ ಎ ಉಜಿರೆ ಘಟಕದ ಅಧ್ಯಕ್ಷ ಜೋಬಿಮುಳವನ , ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಒಂದು ದಿನದ ಕಾವ್ಯ ರಚನಾ ಕಮ್ಮಟಕ್ಕೆ ಚಾಲನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!