22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!