25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ.

ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ಕಾರು ಚಾಲಕನಿಗೆ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚರಂಡಿಯ ಕೆಲಸ ನಡೆದ ಈ ಪರಿಸರದಲ್ಲಿ ಎಚ್ಚರಿಕೆಯ ಯಾವುದೇ ತಡೆ ಬೇಲಿ ಇಲ್ಲದೆ ಹಲವು ಕಡೆ ಅಪಘಾತಗಳು ನಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ.

Related posts

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya
error: Content is protected !!