April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಅಧಿಕೃತವಾಗಿ ಫೆ. 5ರಂದು ಘೋಷಿಸಿದರು.

ಡಿಜಿಟಲ್ ಮೂಲಕ ಜಾಗೃತಿ ಸಂದೇಶವನ್ನು ಡಾ.ಡಿ ವೀರೇಂದ್ರ ಹೆಗ್ಗಡೆಯವರು ಅನಾವರಣಗೊಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಚಿವರನ್ನು ಗೌರವಿಸಿದರು.

ವೇದಿಕೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ದ.ಕ‌.ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ.ಡಿ.ಎಸ್ ರಘು, ಧರ್ಮಸ್ಥಳ ಗ್ರಾಮ‌ಪಂಚಾಯತ್ ಅಧ್ಯಕ್ಷೆ ವಿಮಲ,ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗಡೆ ಸ್ವಾಗತಿಸಿದರು, ಪರಿಸರ ಅಧಿಕಾರಿ ಮಹೇಶ್ವರಿ ಸಿಂಗ್ ವಂದಿಸಿದರು. ದೇವಿಪ್ರಸಾದ್ ಬೊಳ್ಮ ನಿರೂಪಿಸಿದರು.

Related posts

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya
error: Content is protected !!