32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪಿಕಫ್‌ನಲ್ಲಿ ಹರೀಶ್ ಎಂಬಾತ ಮರಳನ್ನು ತುಂಬಿಸಿದ್ದು, ಇದಕ್ಕೆ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೇ, ಅನಧಿಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು, ಈಗ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೦6/2024 ಕಲಂ: 379ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!