25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಪಿಕಫ್‌ನಲ್ಲಿ ಹರೀಶ್ ಎಂಬಾತ ಮರಳನ್ನು ತುಂಬಿಸಿದ್ದು, ಇದಕ್ಕೆ ಇಲಾಖೆಯಿಂದ ಯಾವುದೇ ಅನುಮತಿಯನ್ನು ಪಡೆಯದೇ ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೇ, ಅನಧಿಕೃತವಾಗಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು, ಈಗ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ ೦6/2024 ಕಲಂ: 379ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya
error: Content is protected !!