30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು.

ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ಸಂಚಾಲಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಕೊರಿಂಜ ಮೇಲ್ವಿಚಾರಕಿ ಯವರು ಮಾಹಿತಿ ನೀಡಿದರು. ಭಜನೋತ್ಸವ ಕಾರ್ಯಕ್ರಮದ ಬಗ್ಗೆ ಸಂಚಾಲಕರಾದ ದಿನೇಶ್ ಮಲ್ಲೆಂಗಲ್ಲು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕೋಶಾಧಿಕಾರಿ ಸುಂದರ ಎಂಜಿರಪಲ್ಕೆ, ಡಿಕಯ್ಯ ಉಪಸ್ಥಿತರಿದ್ದರು. ಸಮಿತಿ ಸಹಸಂಚಾಲಕಿ ಜಲಜಾಕ್ಷಿ ಸ್ವಾಗತಿಸಿ, ಭವಾನಿ ಆಳ್ವ ಕೊರಿಂಜ ವಂದಿಸಿದರು. ಸಭೆಯಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಾಸಭೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!