September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು.

ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ಸಂಚಾಲಕಿ ಶ್ರೀಮತಿ ವಾರಿಜ ವಿ ಶೆಟ್ಟಿ ಕೊರಿಂಜ ಮೇಲ್ವಿಚಾರಕಿ ಯವರು ಮಾಹಿತಿ ನೀಡಿದರು. ಭಜನೋತ್ಸವ ಕಾರ್ಯಕ್ರಮದ ಬಗ್ಗೆ ಸಂಚಾಲಕರಾದ ದಿನೇಶ್ ಮಲ್ಲೆಂಗಲ್ಲು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕೋಶಾಧಿಕಾರಿ ಸುಂದರ ಎಂಜಿರಪಲ್ಕೆ, ಡಿಕಯ್ಯ ಉಪಸ್ಥಿತರಿದ್ದರು. ಸಮಿತಿ ಸಹಸಂಚಾಲಕಿ ಜಲಜಾಕ್ಷಿ ಸ್ವಾಗತಿಸಿ, ಭವಾನಿ ಆಳ್ವ ಕೊರಿಂಜ ವಂದಿಸಿದರು. ಸಭೆಯಲ್ಲಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya
error: Content is protected !!