24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

ಉರುವಾಲು ಗ್ರಾಮದ ನಿವಾಸಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಗಾಡಾಜೆಯಲ್ಲಿ ಫೆ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ರವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಗಾಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು.

ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.


Related posts

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya
error: Content is protected !!