25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ‌ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ.


ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು, ಸಾವ೯ಜನಿಕರಿಗೆ‌ ಬಹಳಷ್ಟು ಸಮಸ್ಯೆ ಕಾಡಿದೆ.

Related posts

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya
error: Content is protected !!