23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯು ಫೆ. 11 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಮಂಗಳೂರಿನ ಸಂಸದರು, ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಆಮಂತ್ರಣ ಪತ್ರಿಕೆ ಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಜೋಸ್ ವಲಿ ಯಪರಂಭಿಲ್ ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಪಿ ಆರ್ ಓ ಸೆಬಾಷ್ಟಿಯನ್ ಪಿ ಸಿ, ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ದ ಧರ್ಮ ಗುರುಗಳು ಹಾಗೂ ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ. ಶಾಜಿ ಮಾತ್ಯು. ಕೆ ಎಸ್ ಎಂ ಸಿ ಎ ಉಜಿರೆ ಘಟಕದ ಅಧ್ಯಕ್ಷ ಜೋಬಿಮುಳವನ , ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಹಾಗೂ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಸ್ಟಿ ಜೋಸೆಫ್ ವಿ ಜೆ ಜೊತೆಯಲ್ಲಿದ್ದರು.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜೆ ಇ ಇ ಮೈನ್ಸ್ – 2: ಎಕ್ಸೆಲ್ ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಕಾಜೂರು ಮಹಿಳಾ ಶರೀಅತ್ ಕಾಲೇಜು ಪದವಿ ಪ್ರದಾನ ಸಮಾರಂಭ: 14 ಮಂದಿಗೆ ‘ಅರ್ರಾಹಿಮ’ ಪದವಿ ಪ್ರದಾನ

Suddi Udaya
error: Content is protected !!