September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ಓಡಲ ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲಾ ಮಕ್ಕಳಿಗೆ ಐಡಿ ಕಾರ್ಡ್ ಹಾಗೂ ಬೆಲ್ಟ್ ವಿತರಣೆ

Suddi Udaya
error: Content is protected !!