July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ ವಾರ್ಷಿಕ ಅಧಿವೇಶನದ ಪೋಸ್ಟರ್ ನ್ನು ರಾಜ್ಯ ಬಿ.ಎಂ.ಸ್ ನ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಹೆಚ್ ಎಲ್ ಬಿಡುಗಡೆ ಗೊಳಿಸಿ, ರಾಷ್ಟ್ರೀಯತೆಯನ್ನು ಕಾರ್ಮಿಕ ವಲಯದಲ್ಲಿ ಮೂಡಿಸುತ್ತಾ, ಕಾರ್ಮಿಕರ ಪರವಾಗಿ ಕೆಲಸ ಮಾಡುತ್ತಿರುವ ಸಂಘಟನೆ ನಮ್ಮದ್ದು, ಇದರ ರಾಜ್ಯ ಅಧಿವೇಶನಕ್ಕೆ ತಾವುಗಳು ಬರಬೇಕು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಆಮಂತ್ರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಭಗವಾನದಾಸ್, ಕಾರ್ಯದರ್ಶಿ ಜಯರಾಜ್, ಜಿಲ್ಲಾಧ್ಯಕ್ಷರು ವಕೀಲರಾದ ಅನಿಲ್ ಕುಮಾರ್ ಯು, ಕಾರ್ಯದರ್ಶಿ ಗೋಪಾಲ ಕೃಷ್ಣ, ಹಿರಿಯ ಮುಖಂಡರಾದ ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!