23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಕುಟುಂಬ ಫೆ. 5ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಹಲವಾರು ವಿಚಾರದ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ, ದಯಾನಂದ ಬೆಳಾಲು ಹಾಗೂ ಇತರರು ಜೊತೆಗಿದ್ದರು.

ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ದೇವಳದ ಮ್ಯಾನೇಜರ್ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya
error: Content is protected !!