September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮತ್ತು ಕುಟುಂಬ ಫೆ. 5ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಹಲವಾರು ವಿಚಾರದ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗೇಶ್ ಗೌಡ, ದಯಾನಂದ ಬೆಳಾಲು ಹಾಗೂ ಇತರರು ಜೊತೆಗಿದ್ದರು.

ಡಾ.ಡಿ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ ಶೆಟ್ಟಿ, ದೇವಳದ ಮ್ಯಾನೇಜರ್ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಗುರುವಾಯನಕೆರೆಯಲ್ಲಿ ನಿಲ್ಲಿಸಿದ ರೂ.68 ಸಾವಿರ ಮೌಲ್ಯದ ಮೋಟಾರ್ ಸೈಕಲ್ ಕಳವು

Suddi Udaya

ನ.22: ಶ್ರೀ ಶಿಶಿಲೇಶ್ವರ ಯಕ್ಷ ಕಲಾ ಕೂಟದಿಂದ ಸಂಪೂರ್ಣ ಶಬರಿಮಲೆ ಅಯ್ಯಪ್ಪ ಯಕ್ಷಗಾನ ಬಯಲಾಟ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!