September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಯತಿರಾಜ ನೇಮಿಸಿದ್ದಾರೆ.

Related posts

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!