September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ಅಧ್ಯಕ್ಷತೆ ಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾ. ಪಂ.ಉಪಾಧ್ಯಕ್ಷ ದಿವಾಕರ್, ಪಂ. ಅ.ಅಧಿಕಾರಿ ಶ್ರೀನಿವಾಸ್ ಡಿ.ಪಿ., ಕಾರ್ಯದರ್ಶಿ ಕಿರಣ್ ಕುಮಾರ್ , ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಿಡಿಒ ಶ್ರೀನಿವಾಸ್ ಡಿ. ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಅನುಪಾಲನಾ ವರದಿ ನೀಡಿದರು. ಸಿಬಂದಿ ಭಾರತಿ ಜಮಾ -ಖರ್ಚು ವರದಿ ನೀಡಿದರು.

Related posts

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya
error: Content is protected !!