September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲರ್ಸ್ ವತಿಯಿಂದ ಎಸ್‌ಎಸ್‌ಎಲ್‌ಸಿ ಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ತನುಶ್ರೀ ರವರಿಗೆ ಸನ್ಮಾನ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!