September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ಗ್ಯಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ಎ.ಬಿ.ಕೆ ಗಲ್ಫ್ ಕಮಿಟಿ ಕುದ್ರಡ್ಕ ವಾರ್ಷಿಕ ಮಹಾಸಭೆ ಹಾಗೂ “ಮೆಹ್ಫಿಲ್-ಈ-ಗಲ್ಫ್ ಮೀಟ್”

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನಲ್ಲಿ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya
error: Content is protected !!