July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

ಕುಕ್ಕಾವು : ಬ್ರಹ್ಮಶ್ರೀ ಮಹಿಳಾ ಸಂಘ ಕುಕ್ಕಾವು ಇವರ ವತಿಯಿಂದ ತೀರ ಬಡತನದಲ್ಲಿರುವ ಜಯಂತಿ ಇವರು ಶಸ್ತ್ರ ಚಿಕಿತ್ಸೆಗೆ ಒಳಪಟ್ಟು ಮನೆಯಲ್ಲಿಯೇ ಇರುವುದರಿಂದ ಇವರಿಗೆ ಆರ್ಥಿಕ ನೆರವಿಗಾಗಿ ರೂ.5000 ವನ್ನು ವಿತರಿಸಲಾಯಿತು.

Related posts

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಶಾಸಕ ಹರೀಶ್ ಪೂಂಜಾರ ಮುತುವರ್ಜಿಯಿಂದ ಇಲಂತಿಲ ಪಿದಮಲೆಯಲ್ಲಿ ರಸ್ತೆ ಮಧ್ಯಭಾಗದಲ್ಲಿ ನಿರ್ಮಾಣವಾಗಿದ್ದ ಬೃಹತ್ ಗುಂಡಿಗೆ ತಾತ್ಕಾಲಿಕ ಮುಕ್ತಿ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!