April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
error: Content is protected !!