July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಲಾಯಿಲ: ಪಡ್ಲಾಡಿ ಶಾಲಾ ವಠಾರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

Suddi Udaya

ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯ ಸಮಿತಿ ವತಿಯಿಂದ ಮುಂಡಾಜೆಯ ಶ್ರೀಮತಿ ಗುಣವತಿ ಶೆಟ್ಟಿಯವರ ಗೃಹ ನಿರ್ಮಾಣಕ್ಕೆ ಧನ ಸಹಾಯ

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಮುಖಂಡರಾದ ರಂಜನ್ ಜಿ. ಗೌಡ ಮತ್ತು ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!