38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ ತಿಳಿಸಿದ್ದಾರೆ.

Related posts

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಉಜಿರೆ ಶ್ರೀ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್: ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಭೇಟಿ ಪರಿಶೀಲನೆ: 241 ಮತಗಟ್ಟೆಗಳಿಗೆ ಮತ ಪೆಟ್ಟಿಗೆ ಹಾಗೂ ಪರಿಕರಗಳ ವಿತರಣೆ ಆರಂಭ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!