29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ ತಿಳಿಸಿದ್ದಾರೆ.

Related posts

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya
error: Content is protected !!