27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!