September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

ಉಜಿರೆ: : ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್, ಮೈಸೂರು  ಇವರಿಂದ  2023-24 ನೇ ಸಾಲಿನ  ಸಿ. ಎಸ್. ಆರ್ ಅನುದಾನದಡಿಯಲ್ಲಿ  ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ  ಫೆಬ್ರವರಿ 5 ರಂದು ಮೈಸೂರಿನ ಭಾರತೀಯ ರಿಸರ್ವ್ ಬ್ಯಾಂಕ್  ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್  ಸಂಸ್ಥೆಯ  ಸೀನಿಯರ್ ಜನರಲ್ ಮ್ಯಾನೇಜರ್   ಕೆ. ನಾರಾಯಣನ್ ರವರು ಆಂಬುಲೆನ್ಸ್ ಕೀ ಯನ್ನು ಸೇವಾಭಾರತಿ  ಸಂಸ್ಥೆಯ ಸೀನಿಯರ್ ಮ್ಯಾನೇಜರ್  ಚರಣ್ ಕುಮಾರ್ ಎಂ ಇವರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ  ಬ್ಯಾಂಕಿನ  ಸಿ. ಎಸ್. ಆರ್. ವಿಭಾಗದ ಜನರಲ್ ಮ್ಯಾನೇಜರ್   ಪ್ರಮೋದ್ ಕುಮಾರ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈವೇಟ್ ಲಿಮಿಟೆಡ್ ನ  ಹಿರಿಯ ಅಧಿಕಾರಿವರ್ಗದವರು, ಸೇವಾಭಾರತಿಯ ಸ್ವಯಂ ಸೇವಕ ಚಂದನ್ ಗುಡಿಗಾರ್ ಉಪಸ್ಥಿತರಿದ್ದರು.

ಸೇವಾ ಸಂಸ್ಥೆಗೆ ಕೊಡುಗೆ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನೋಟ್ ಮುದ್ರಣ ಪ್ರೈ .ಲಿ. ಸಂಸ್ಥೆಗೆ  ಸೇವಾಭಾರತಿ ಪರವಾಗಿ  ಕೋಶಾಧಿಕಾರಿ ಕೆ.ವಿನಾಯಕ ರಾವ್ ಕೃತಜ್ಞತೆ ಸಲ್ಲಿಸಿದ್ದಾರೆ.

Related posts

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya
error: Content is protected !!