April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ಗ್ಯಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ನಾಲ್ಕೂರು: ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ಕುರೆಲ್ಯ ನಿಧನ

Suddi Udaya

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಸೈಂಟ್ ಫ್ರಾನ್ಸಿಸ್ ಆಂ.ಮಾ. ಶಾಲೆಗೆ ಶೇ.100 ಫಲಿತಾಂಶ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya
error: Content is protected !!