25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

ಬೆಳ್ತಂಗಡಿ: ವೇಣೂರು ಪಾರ್ಶ್ವನಾಥ್ ಭಾರತ್ ಗ್ಯಾಸ್ ವಿತರಕರಿಂದ ಪ್ರಧಾನ ಮಂತ್ರಿಯವರ ‘ಉಜ್ವಲ’ ಯೋಜನೆಯಡಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ 12 ಜನ ಅರ್ಹ ಫಲಾನುಭವಿಗಳಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ ಗ್ಯಾಸ್ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಮತ್ಸ್ಯತೀರ್ಥ ಪ್ರಖ್ಯಾತ ಶಿಶಿಲ ದೇವಾಲಯದ ಮೀನುಗಳಿಗೆ ಭಕ್ತರು ಅರಳು ಹಾಕುವುದಕ್ಕೆ ನಿಷೇಧ- ದೇವಾಲಯದ ಆಡಳಿತ ನಿಧಾ೯ರ

Suddi Udaya

ಇಂದು (ಜ.10): ಮುಂಡಾಜೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ಸಾಮೂಹಿಕ ಆರತಿ ಕಾರ್ಯಕ್ರಮ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya
error: Content is protected !!