March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಅವರಿಗೆ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಅಭಿನಂದನೆ ಸಲ್ಲಿಸುತ್ತದೆ ಎಂದು ಸಿಪಿಐಎಂ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.


ಶ್ರೀಮತಿ ಈಶ್ವರಿ ಅವರು ಡಿ.ಹೆಚ್.ಎಸ್ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ, ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯೆ, ಹಾಗೂ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿ ಈಗಾಗಲೇ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!