ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿಗೆ ಈಶ್ವರಿ ಪದ್ಮುಂಜ ಆಯ್ಕೆ

ಬೆಳ್ತಂಗಡಿ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಫೆ. 4 ಮತ್ತು 5 ರಂದು ನಡೆದ ದಲಿತ ಹಕ್ಕು ಸಮಿತಿಯ ಕರ್ನಾಟಕ ರಾಜ್ಯ 3ನೇ ಸಮ್ಮೇಳನದಲ್ಲಿ ಡಿ.ಹೆಚ್.ಎಸ್ ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆಯಾದ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಅವರಿಗೆ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಅಭಿನಂದನೆ ಸಲ್ಲಿಸುತ್ತದೆ ಎಂದು ಸಿಪಿಐಎಂ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.


ಶ್ರೀಮತಿ ಈಶ್ವರಿ ಅವರು ಡಿ.ಹೆಚ್.ಎಸ್ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ, ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ಸದಸ್ಯೆ, ಹಾಗೂ ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರರ ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿ ಈಗಾಗಲೇ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಎಸ್.ಡಿ.ಎಂ ಮಸ್ಟರಿಂಗ್ ಕೇಂದ್ರದಿಂದ ತಾಲೂಕಿನ 241 ಮತಗಟ್ಟೆಗಳಿಗೆ ಮತಯಂತ್ರಯೊಂದಿಗೆ ತೆರಳಿದ ಚುನಾವಣಾ ಸಿಬ್ಬಂದಿಗಳು

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!