22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ಅಧ್ಯಕ್ಷತೆ ಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾ. ಪಂ.ಉಪಾಧ್ಯಕ್ಷ ದಿವಾಕರ್, ಪಂ. ಅ.ಅಧಿಕಾರಿ ಶ್ರೀನಿವಾಸ್ ಡಿ.ಪಿ., ಕಾರ್ಯದರ್ಶಿ ಕಿರಣ್ ಕುಮಾರ್ , ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಿಡಿಒ ಶ್ರೀನಿವಾಸ್ ಡಿ. ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಅನುಪಾಲನಾ ವರದಿ ನೀಡಿದರು. ಸಿಬಂದಿ ಭಾರತಿ ಜಮಾ -ಖರ್ಚು ವರದಿ ನೀಡಿದರು.

Related posts

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya
error: Content is protected !!