July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

ನಡ : ಗ್ರಾಮ ಪಂಚಾಯತ್ ನಡ ಇದರ ಗ್ರಾಮಸಭೆಯು ಅಂಬೇಡ್ಕರ್ ಸಮುದಾಯ ಭವನದಲ್ಲಿ ಫೆ.6ರಂದು ಜರುಗಿತು.


ಮಾರ್ಗದರ್ಶಿ ಅಧಿಕಾರಿಯಾಗಿ ಪಶು ಸಂಗೋಪನಾ ಇಲಾಖೆಯ ಮಂಜ ನಾಯ್ಕ್ ಆಗಮಿಸಿದ್ದರು. ಅಧ್ಯಕ್ಷತೆ ಯನ್ನು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು.

ವೇದಿಕೆಯಲ್ಲಿ ಗ್ರಾ. ಪಂ.ಉಪಾಧ್ಯಕ್ಷ ದಿವಾಕರ್, ಪಂ. ಅ.ಅಧಿಕಾರಿ ಶ್ರೀನಿವಾಸ್ ಡಿ.ಪಿ., ಕಾರ್ಯದರ್ಶಿ ಕಿರಣ್ ಕುಮಾರ್ , ಪಂಚಾಯತ್ ಸದಸ್ಯರು, ಇಲಾಖಾಧಿಕಾರಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪಿಡಿಒ ಶ್ರೀನಿವಾಸ್ ಡಿ. ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಅನುಪಾಲನಾ ವರದಿ ನೀಡಿದರು. ಸಿಬಂದಿ ಭಾರತಿ ಜಮಾ -ಖರ್ಚು ವರದಿ ನೀಡಿದರು.

Related posts

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!