26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!