25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಹಿಂದೂ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ “ದಿವ್ಯ ಜ್ಯೋತಿ” ಬಿರುದು ಪುರಸ್ಕೃತೆ ಕು.ಅದ್ವಿತಿ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯಲ್ಲಿ ಸ್ಕೌಟ್ ಗೈಡ್ ಗಳಿಂದ ವಿಭಿನ್ನ ರೀತಿಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬಿ.ಜೆ.ಪಿ ಮನೆ ಮನೆ ಪ್ರಚಾರ ಕಾರ್ಯಕ್ಕೆ ಹರೀಶ್ ಪೂಂಜ ಚಾಲನೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!