23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಟ್ರಮೆ: ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ ಫೆ.20ರಿಂದ ಫೆ.23ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯು ಫೆ.6ರಂದು ದೇವಳದ ಆವರಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀಧರ ಶಬರಾಯ ಅಕ್ಕೊ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿಯ ಕಾರ್ಯದರ್ಶಿ ಜಯರಾಮ ಮಣಿಯೇರು, ಬಾಲಕೃಷ್ಣ ಹಿಮರಡ್ಕ, ಸದಾಶಿವ ಬರ್ಕಳ, ವಾಸಪ್ಪ ಪೆರಿಮಾ‌ರ್, ಹಾಗೂ ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಹಿರಿಯ ಧರ್ಮಗುರು ಅಹ್ಮದ್ ಕುಂಞಿ ಮುಸ್ಲಿಯಾರ್ ಬೀಟಿಗೆ ನಿಧನ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ

Suddi Udaya
error: Content is protected !!