July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಬೆಳಿಗ್ಗೆ 12 ತೆಂಗಿನಕಾಯಿ ಗಣಹವನ, 25 ಕಲಶಾಭಿಷೇಕ, ಹವನ, ಶ್ರೀ ವಿನಾಯಕ ಭಜನಾ ಸಮಿತಿಯವರಿಂದ ಭಜನಾ ಸತ್ಸಂಗ, ಮಧ್ಯಾಹ್ನ ಪ್ರಸನ್ನ ಪೂಜೆ, ಮಹಾ ಮಂಗಳಾರತಿ, ಭೋಜನ ಪ್ರಸಾದ, ಸಂಜೆ ರಂಗ ಪೂಜೆ, ರಾತ್ರಿ ದೇವರ ಉತ್ಸವ, ಬಳಿಕ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಅಧ್ಯಕ್ಷ ಎಂ.ಗಂಗಾಧರ ಮಿತ್ತಮಾರು, ಪ್ರಧಾನ ಅರ್ಚಕ ಎ.ಸೋಮನಾಥ ಮಯ್ಯ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya
error: Content is protected !!