September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

ಉಜಿರೆ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ. ಮತ್ತು ಪದಾಧಿಕಾರಿಗಳು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕರಕುಶಲ ಕೌಶಲ್ಯಗಳ ಮಾಹಿತಿಯನ್ನು ಪಡೆದರು.

ಸಂಸ್ಥೆಯ ಮೇಲ್ವಿಚಾರಕಿ ಹಾಗೂ ಮನಶಾಸ್ತ್ರಜ್ಞ ಶ್ರೀಮತಿ ಮಲ್ಲಿಕಾ ಸುಮಾರು 41 ಎಂಡೋ ಸಂತ್ರಸ್ತರಲ್ಲಿ ಒಳಗೊಂಡಂತೆ, 13 ಜನ ಸೇವಾ ಸಿಬ್ಬಂದಿ, ವಿವಿಧ ವಿಭಾಗಗಳಲ್ಲಿ ಅಂದರೆ ಫಿಜಿಯೋಥೆರಪಿ ,ವಾಕ್ ತರಬೇತಿ, ವಿವಿಧ ಕರಕುಶಲ ಕೌಶಲ್ಯಗಳ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಸಾದ್ ಬಿ.ಎಸ್, ಸದಸ್ಯರಾದ ವಿಜಯ್ ನಿಡಿಗಲ್, ಗುರುಪ್ರಸಾದ್ ಉಜಿರೆ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಶ್ರೀ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ವೇದವರ್ಧನ ಸ್ವಾಮೀಜಿಯವರು ಭೇಟಿ, ನಾಗರಿಕರಿಂದ ಗೌರವಾರ್ಪಣೆ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಕೊಲೆ ಯತ್ನ ಖಂಡನೀಯ: ಬಿಜೆಪಿ ಎಸ್.ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ ಕೆ.

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya
error: Content is protected !!