ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ಇಂದಿನಿಂದ ನಡೆಯಲಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ಮಾಡಲಿದ್ದೇವೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರಿಯಪ್ಪರವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya

ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ: ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ

Suddi Udaya

ಮದ್ದಡ್ಕ ಮೊದಲೆಯಲ್ಲಿ ರಸ್ತೆ ಸಂಪರ್ಕ ಕಡಿತ ನಾಗರಿಕರ ಆಕ್ರೋಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ಸದಾನಂದ ಶೆಟ್ಟಿ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya
error: Content is protected !!