30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಬಿಲ್ , ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಷ್ಟಿ ಗಳು, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಜೋಸೆಫ್ ವಿ ಜೆ ಕುಟ್ರಾಪ್ಪಾಡಿ, ಚರ್ಚ್ ನ ಜೋಸ್ ಅಂಚೇರಿ, ಡಾ. ಬೇಬಿ ಮಾತ್ಯು ನೆಲ್ಯಾಡಿಯ ಬಾಲಕೃಷ್ಣ, ಕಡಬದ ಕೃಷ್ಣಯ್ಯ ಶೆಟ್ಟಿ ಜೊತೆಯಲ್ಲಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಕನ್ಯಾಡಿಯ ನಾರಾಯಣ ಶೆಟ್ಟಿಗಾರ ರವರಿಗೆ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಕೊರಂಜ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮೆಟ್ರಿಕ್ ಮೇಳ

Suddi Udaya
error: Content is protected !!