23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

ಬೆಳ್ತಂಗಡಿ : ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ದಿಲ್ಲಿಯ ಜಂತ‌ರ್ ಮಂತರ್‌ನಲ್ಲಿ ಇಂದು ಕಾಂಗ್ರೆಸ್‌ ಶಾಸಕರು ಪ್ರತಿಭಟನೆ ನಡೆಸಿದ್ದಾರೆ.


ಈ ಪ್ರತಿಭಟನೆಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ.ಹರೀಶ್‌ ಕುಮಾರ್ ಭಾಗವಹಿಸಿದ್ದಾರೆ.


‌ಕೇಂದ್ರ ಬಜೆಟ್ ಮಂಡನೆಯ ಬಳಿಕ ಕೇಂದ್ರದಿಂದ ತಾರತಮ್ಯವಾಗುತ್ತದೆ ಎಂದು ಆರೋಪಿಸಿ ಕರ್ನಾಟಕ ಸರಕಾರ ದಿಲ್ಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಹೊಸ್ತೋಟ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya
error: Content is protected !!