25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya
error: Content is protected !!