April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಮಲೆಕುಡಿಯರ ಸಂಘ ನಿಡ್ಲೆ ವಲಯ ಸಮಿತಿಯಿಂದ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!