22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯಿಂದ ಭೇಟಿ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!