July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ಕಾರ್ಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೈರೋಳ್ತಡ್ಕ ಹಾಗೂ ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ “ಪೆರ್ಲ ಬೈಪಾಡಿ ಊರುದ ಭಕ್ತಿದ ಎಸಲ್” ತುಳು ಆಡಿಯೋ & ವಿಡಿಯೋ ಆಲ್ಬಮ್ ಬಿಡುಗಡೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya
error: Content is protected !!