24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.


ಫೆ.13 ರಂದು ಗಣಪತಿ ಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ಧ್ವಜಾರೋಹಣ, ಬಲಿ ಉತ್ಸವ ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ದೈವದ ಬಲಿ ಉತ್ಸವ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಜನರ ಸುರಕ್ಷಿತ ದೃಷ್ಟಿಯಿಂದ ಗುರುವಾಯನಕೆರೆ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಇನ್ನುಳಿದ ರಸ್ತೆ ಡಾಮರೀಕರಣಕ್ಕೆ ನಮ್ಮ ಪ್ರಯತ್ನ ನಿರಂತರ :ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹೇಳಿಕೆ

Suddi Udaya

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya
error: Content is protected !!