23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಕಡಂಬು ತಿಳಿಸಿದ್ದಾರೆ.


ಫೆ.13 ರಂದು ಗಣಪತಿ ಹೋಮ, ಪ್ರಧಾನ ಹೋಮ, ಕಲಶಾಭಿಷೇಕ, ಧ್ವಜಾರೋಹಣ, ಬಲಿ ಉತ್ಸವ ಮಧ್ಯಾಹ್ನ ಅನ್ನಸಂತರ್ಪಣೆ ಸಂಜೆ ದೈವದ ಬಲಿ ಉತ್ಸವ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!