37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ಇಂದಿನಿಂದ ನಡೆಯಲಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ಮಾಡಲಿದ್ದೇವೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರಿಯಪ್ಪರವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya
error: Content is protected !!