July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಫೆ.7 ಇಂದಿನಿಂದ ನಡೆಯಲಿದೆ.


ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ ಮತ್ತು ಪುರುಷರ ಉಡುಪುಗಳು ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ 80% ವರೆಗೆ ರಿಯಾಯಿತಿ ಮಾರಾಟ. ಗ್ರಾಹಕರಿಗೆ ರೂ. 150/- ಮತ್ತು 200 ಮಾರಾಟ ಮಾಡಲಿದ್ದೇವೆ ಎಂದು ಸಂಸ್ಥೆಯ ಮುಖ್ಯಸ್ಥ ಗಿರಿಯಪ್ಪರವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಖರೀದಿಸಿ ಈಗ ಕೇವಲ ಸ್ಪೆಷಲ್ ಆಫರ್ ರೂ 200/-, ಬ್ರಾಂಡೆಡ್ ಆಫೀಸ್‌ವೇರ್ ಟೀ-ಶರ್ಟ್, ಆಕ್ರಿಲಿಕ್ ಕಾಲರ್ ಟೀ-ಶಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್ ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್‌ಗಳು, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ಕುರ್ತಿ, ಲೇಡಿಸ್ ಜಾಕೆಟ್, ಲೇಡಿಸ್ ನೈಟಿ, ಪ್ಲಾಜಾ ಲೆಗ್ಗಿನ್ಸ್, ಆಂಕಲ್ ಲೆಗ್ಗಿನ್ಸ್, ಯಾವುದೇ ಕ್ಯಾಷುವೆಲ್ ಮತ್ತು ಫಾರ್ಮಲ್ ರೂ.200/- ಈ ಆಫರ್ ಕೇವಲ ಕೆಲವು ದಿನಗಳು ಮಾತ್ರ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!