25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಿಕಾರ್ ಜೆನೆರಲ್ ಅತಿ ವಂದನಿಯ ಫಾ. ಜೋಸ್ ವಲಿಯಪರಂಬಿಲ್ , ಕೆ ಎಸ್ ಎಂ ಸಿ ಎ ನಿರ್ದೇಶಕರು ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ವಂದನಿಯ ಫಾ. ಶಾಜಿ ಮಾತ್ಯು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ನ ಮಾಜಿ ಟ್ರಷ್ಟಿ ಗಳು, ನೆಲ್ಯಾಡಿ ವರ್ತಕ ಸಂಘದ ಕೋಶಾಧಿಕಾರಿ ಜೋಸೆಫ್ ವಿ ಜೆ ಕುಟ್ರಾಪ್ಪಾಡಿ, ಚರ್ಚ್ ನ ಜೋಸ್ ಅಂಚೇರಿ, ಡಾ. ಬೇಬಿ ಮಾತ್ಯು ನೆಲ್ಯಾಡಿಯ ಬಾಲಕೃಷ್ಣ, ಕಡಬದ ಕೃಷ್ಣಯ್ಯ ಶೆಟ್ಟಿ ಜೊತೆಯಲ್ಲಿದ್ದರು.

Related posts

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬರೆಂಗಾಯ ಕೊಡಂಗೆ ಶ್ರೀ ಭಟಾರಿ ಯಾನೆ ಮಲೆದೇವತೆ ಸಹ ದೈವಗಳಿಗೆ ವರ್ಷಾವಧಿ ನೇಮೋತ್ಸವ ಹಾಗೂ ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya
error: Content is protected !!